ಮನರಂಜನೆ

ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

1227

ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ   ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಇಲ್ಲಿದೆ ನೋಡಿ ಲಕ್ಷ್ಮಿ ರಾಮಪ್ಪ ಹುಟ್ಟುಹಬ್ಬದ ವಿಡಿಯೋ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು