ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…