ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…
![]()
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…