News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

1228

ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ   ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಇಲ್ಲಿದೆ ನೋಡಿ ಲಕ್ಷ್ಮಿ ರಾಮಪ್ಪ ಹುಟ್ಟುಹಬ್ಬದ ವಿಡಿಯೋ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.