ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….