ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.

ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.

50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…