ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ.
ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಇತಿಹಾಸ ತಜ್ಞರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ.
ಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ ಜಯಚಾಮರಾಜೇಂದ್ರ ಒಡೆಯರ್ ಕುರಿತಂತೆ ಫಲಪುಷ್ಪ ಪ್ರದರ್ಶನ ಆಯೋಜಿಸುವ ಕುರಿತು ತೀರ್ಮಾನಿಸಲಾಗುತ್ತದೆ. ಅವರ ಕೊಡುಗೆಗಳ ಯಾವ ಅಂಶವನ್ನು ಪುಷ್ಪ ಪ್ರದರ್ಶನದಲ್ಲಿ ಅಳವಡಿಸಬೇಕು ಎಂಬುದರ ಬಗ್ಗೆಯೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ