ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ.

ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಇತಿಹಾಸ ತಜ್ಞರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ ಜಯಚಾಮರಾಜೇಂದ್ರ ಒಡೆಯರ್ ಕುರಿತಂತೆ ಫಲಪುಷ್ಪ ಪ್ರದರ್ಶನ ಆಯೋಜಿಸುವ ಕುರಿತು ತೀರ್ಮಾನಿಸಲಾಗುತ್ತದೆ. ಅವರ ಕೊಡುಗೆಗಳ ಯಾವ ಅಂಶವನ್ನು ಪುಷ್ಪ ಪ್ರದರ್ಶನದಲ್ಲಿ ಅಳವಡಿಸಬೇಕು ಎಂಬುದರ ಬಗ್ಗೆಯೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…