ಉಪಯುಕ್ತ ಮಾಹಿತಿ

ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

2181

ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!

ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-

ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.

ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ  ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.

ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.

ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.

ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..

ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.

ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.

ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.

KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.

ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.

ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.

ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಮುಂಬರುವ ದಿನಗಳಲ್ಲಿ ಹೂವಾವೆಯ್ ಇಂಡಿಯಾದಿಂದ 5G ತಂತ್ರಜ್ಞಾನ ಬಳಕೆ..?ತಿಳಿಯಲು ಈ ಲೇಖನ ಓದಿ..

    ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ದೇವರು-ಧರ್ಮ

    ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

    ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.