ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…