ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.