ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.
ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,
ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…