ಸೌಂದರ್ಯ

ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

433

ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.