News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

431

ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಕರ್ನಾಟಕ, ಸಿನಿಮಾ

    ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿರುವ, ಮೈ ನವಿರೇಳಿಸುವ ಕನ್ನಡದ ಹಾಡು.. “ತಾಯಿ ಕನ್ನಡ” ಪ್ರತಿಯೊಬ್ಬರೂ ನೋಡಲೇಬೇಕಾದ ಕನ್ನಡಿಗರ ಹಾಡು.. !ತಿಳಿಯಲು ಈ ಲೇಖನ ಓದಿ…

    ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…