News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

433

ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…