ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…