ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…