ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.

ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.

ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.

ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…