News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

272

ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.


ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.


ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.


ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇವರು ಅವರೇನಾ..?

    ಅಲ್ಲಾಡ್ಸು  ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…  

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…