ಸ್ಪೂರ್ತಿ

ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

256

ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.


ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.


ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.


ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಯರನ್ನು ನೆನೆಯುತ್ತಾ ಗುರುವಾರದ ನಿಮ್ಮ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…