ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಕೋಟಾದ ವೈದ್ಯಕೀಯ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಅನಿಲ್ ಸಕ್ಸೇನಾ ಅವರ ಮಗಳು ರಾಶಿ ಅವರ ಮದುವೆ, ಉತ್ತರ ಪ್ರದೇಶದ ಮೊರಾದಾಬಾದ್ನ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಸಕ್ಷಮ್ ಮಧೋಕ್ ಅವರೊಂದಿಗೆ ನಡೆಯಬೇಕಿತ್ತು. ಮದುವೆಗೆ ಕೆಲವೇ ಗಂಟೆಗಳಿದ್ದಾಗ ವರನ ಕಡೆಯವರು ದಿಢೀರನೆ ಹೊಸ ಬೇಡಿಕೆ ಇಟ್ಟಿದ್ದರಿಂದ ರಾಶಿ ಕುಟುಂಬದವರು ಆಘಾತಕ್ಕೆ ಒಳಗಾದರು.
ನಿಶ್ಚಿತಾರ್ಥದಂದು ಕಾರು ಹಾಗೂ ತಲಾ 10 ಗ್ರಾಂನ 5 ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ ನೀಡಿದ್ದೆವು. ಅಲ್ಲದೆ ಮದುವೆಯ ವ್ಯವಸ್ಥೆಗಾಗಿ ಅದಾಗಲೇ 30– 35 ಲಕ್ಷ ರೂಪಾಯಿ ವ್ಯಯಿಸಿದ್ದೆವು. ಅಷ್ಟಾದರೂ ಕೊನೇ ಕ್ಷಣದಲ್ಲಿ ಮತ್ತೆ ಹಣ ಮತ್ತು ಭಾರಿ ಮೊತ್ತದ ವಸ್ತುಗಳಿಗೆ ಬೇಡಿಕೆ ಇಟ್ಟಾಗ ನಾವು ಮಗಳಿಗೆ ವಿಷಯ ತಿಳಿಸಿದೆವು. ಆಕೆ ವರನೊಂದಿಗೆ ಫೋನ್ನಲ್ಲಿ ಮಾತನಾಡಿದಳು. ಆತ ಪಟ್ಟು ಸಡಿಲಿಸದಿದ್ದಾಗ, ಮದುವೆಯಾಗದಿರಲು ರಾಶಿ ನಿರ್ಧರಿಸಿದಳು’ ಎಂದು ಡಾ. ಅನಿಲ್ ಸಕ್ಸೇನಾ ತಿಳಿಸಿದ್ದಾರೆ.
ಬಳಿಕ ರಾಶಿ ಕುಟುಂಬದವರು ಸಕ್ಷಮ್, ಆತನ ಪೋಷಕರು, ಸಹೋದರಿ ಹಾಗೂ ಆಕೆಯ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇಷ್ಟೆಲ್ಲಾ ಆದರೂ, ಊಟ ಮುಗಿದ ಬಳಿಕವೇ ಅತಿಥಿಗಳಿಗೆ ಮದುವೆ ಮುರಿದುಬಿದ್ದ ವಿಷಯವನ್ನು ತಿಳಿಸಿದ ರಾಶಿ ಕುಟುಂಬದವರ ಅತಿಥಿ ಸತ್ಕಾರ ಶ್ಲಾಘನೆಗೆ ಪಾತ್ರವಾಗಿದೆ.
‘ಇಂತಹ ಘಟನೆ ಮತ್ತಷ್ಟು ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಲಿ’ ಎಂದು ಅತಿಥಿಗಳು ವಧುವಿನ ನಿರ್ಧಾರವನ್ನು ಹೊಗಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.