ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಜಾತಿ, ಧರ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವವರು ತಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಸೇರಬಹದು ಎಂದು ಸಮತಿ ಪ್ರಕಟಿಸಿದೆ. ಹಣ ಸಲ್ಲಿಸಿ ವಿವಾಹ ವೆಬ್ ಸೈಟ್ ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹೊಸ ಪದ್ದತಿಯನ್ನು ಸಮಿತಿ ಕಂಡು ಹಿಡಿದಿದೆ.
ಹಣ ಸಲ್ಲಿಸಿ ವಿವಾಹ ವೆಬ್ಸೈಟ್ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಯುವತಿ, ಯುವಕರು ಸಂಪ್ರದಾಯಕ್ಕೆ ಗುಡ್ ಬೈ ಹೇಳಿ ಆಧುನಿಕ ಪದ್ಧತಿಯಲ್ಲಿ ವಾಟ್ಸಾಪ್ ಗ್ರೂಪ್ ಮೂಲಕ ನಿಮಗೆ ಇಷ್ಟವಾದ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಿ ಎಂದಿದೆ ಸಮಿತಿ.
ನಿಮಗೆ ಬಾಳ ಸಂಗಾತಿ ಹೇಗಿರಬೇಕು ನೀವೇ ಆಯ್ಕೆ ಮಾಡಿಕೊಳ್ಳಬಹುದು. ಈ ವಿವಾಹ ಗ್ರೂಪ್ ಅಡ್ಮಿನ್ 45 ದಿನಗಳ ಕಾಲ ಪ್ರತಿನಿತ್ಯ ಸದಸ್ಯರಿಗೆ ಪ್ರಶ್ನೆ ಕೇಳುತ್ತಾರೆ. ಅದಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಉತ್ತರಿಸಬೇಕು. 50 ದಿನಗಳ ಕಾಲ ಮಾತ್ರ ಈ ಗ್ರೂಪ್ ಚಾಲ್ತಿಯಲ್ಲಿರುತ್ತದೆ.
18 ವರ್ಷಕ್ಕಿಂತಲೂ ಮೇಲ್ಪಟ್ಟವರು ಜಾತಿ, ಧರ್ಮ, ಭಾಷೆ, ಪ್ರದೇಶಕ್ಕೆ ಅತೀತವಾಗಿ ಈ ವಿವಾಹ ವಾಟ್ಸಾಪ್ ಗ್ರೂಪ್ನಲ್ಲಿ ಸೇರಬಹುದು ಎಂದಿದೆ ಸಮಿತಿ. ಕಳೆದ ಕೆಲ ವರ್ಷಗಳಿಂದ ಈ ಸಮಿತಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮಕ್ಕೂ ಅಡಿಯಿಟ್ಟಿದ್ದು ವಾಟ್ಸಾಪ್ ಗ್ರೂಪ್ ಸೃಷ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ