ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ 58 ಸಾವಿರ ಜನ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ವಾಸಿಸುವವನೇ ಮನೆಯೊಡೆಯ ಎಂಬ ಹಕ್ಕು ನೀಡುವ ಕ್ರಾಂತಿಕಾರಿ ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ರಾಷ್ಟ್ರಪತಿಗಳು ಕೊನೆಗೂ ಅಂಕಿತ ಹಾಕಿದ್ದಾರೆ.
ರಾಷ್ಟ್ರಪತಿಯವರಿಂದ ವಾಸಿಸುವವನೇ ಮನೆ ಒಡೆಯ ಯೋಜನೆಗೆ ಅಂಕಿತ ಜಾರಿ:-
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಅಂದರೆ, ದಾಖಲೆಗಳಿಲ್ಲದಿದ್ದರೂ, ಕೃಷಿ ಕಾರ್ಮಿಕ 1979ರ ಜನವರಿಗೂ ಪೂರ್ವದಲ್ಲಿ ತಾನು ವಾಸವಾಗಿರುವ ಮನೆ ಮತ್ತು ಅದಕ್ಕೆ ಹೊಂದಿಕೊಂಡ ಕನಿಷ್ಠ ಬಳುವಳಿಯ ಭೂಮಿಯು ಆತನದ್ದೇ ಎಂಬುದನ್ನು ಕಾಯ್ದೆ ಹೇಳುತ್ತದೆ.ಈ ಬಗ್ಗೆ ಶಾಸಕ ಕೆ.ಶಿವಮೂರ್ತಿ ನಾಯಕ್ ನೇತೃತ್ವದ ನಿಯೋಗ ಹಿಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಿ, ವಿಧೇಯಕಕ್ಕೆ ಒಪ್ಪಿಗೆ ನೀಡುವಂತೆ ಮನವಿಯನ್ನೂ ಮಾಡಿದ್ದರು
ರಾಜ್ಯದ 58 ಸಾವಿರ ಜನವಸತಿಗಳಾದ ಗೊಲ್ಲರ ಹಟ್ಟಿ, ಲಂಬಾಣಿ ತಾಂಡಾ, ವಡ್ಡರ ಹಟ್ಟಿ, ಕುರುಬರ ಹಟ್ಟಿ, ನಾಯಕರ ಹಟ್ಟಿ, ಮಜರೆ ಗ್ರಾಮ, ದೊಡ್ಡಿ, ಪಾಳ್ಯ, ಕ್ಯಾಂಪ್, ಗೌಳಿ ದೊಡ್ಡಿ, ಕಾಲೋನಿಯಂತಹ ದಾಖಲೆ ಇಲ್ಲದ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವುದು ಕಾಯ್ದೆಯ ಮುಖ್ಯಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…