ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ.

ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ.
ಭಾರತವನ್ನು ವಾಸ್ಕೋಡಿಗಾಮನಿಗಿಂತ ಮೊದಲು ಅನೇಕರು ಹುಡುಕಲು ಪ್ರಯತ್ನಿಸಿದ್ದರು. ಆದರೆ ಯಾರೂ ಕೂಡ ಯಶಸ್ವಿಯಾಗಿರಲಿಲ್ಲ. ಭಾರತ ಮಸಾಲೆ ಪದಾರ್ಥಗಳನ್ನು ಸಿದ್ಧಪಡಿಸುವಲ್ಲಿ ಯಶಸ್ವಿ ಹೊಂದಿತ್ತು. ಈ ಮೂಲಕ ಅನೇಕ ದೇಶಗಳು ಆಮದು ಮಾಡಿಕೊಳ್ಳಲು ಭಾರತಕ್ಕೆ ಬರುತ್ತಿದ್ದರು. ಯುರೋಪ್ ಮತ್ತು ಭಾರತದ ನಡುವೆ ಸಮುದ್ರಯಾನದ ಮೂಲಕ ಸಂಚರಿಸಿ ಮಾರ್ಗ ಕಂಡು ಹಿಡಿದ ಮೊದಲಿಗ ವಾಸ್ಕೋಡಿಗಾಮ .

ಕ್ರಿಸ್ಟೋಫರ್ ಕೊಲಂಬಸ್ 1492ರಲ್ಲಿ ಪ್ರಯಾಣವನ್ನು ಕೈಗೊಂಡಿದ್ದ. ಅದಾದ 5 ವರ್ಷದ ಬಳಿಕ ವಾಸ್ಕೋಡಿಗಾಮ ಪ್ರಯಾಣ ಕೈಗೊಂಡನು. ಆದರೆ, ಭಾರತದ ಮಾರ್ಗ ಕಂಡುಹಿಡಿಯುವ ಉದ್ದೇಶದಿಂದ ಸಂಚಾರ ಕೈಗೊಂಡಿದ್ದು ಮೊದಲು ಕಂಡು ಹಿಡಿದ ದೇಶ ಅಮೇರಿಕಾ.
ಸಮುದ್ರಯಾನ ಪ್ರಯಾಣ ಕೈಗೊಂಡ ಸಮಯದಲ್ಲಿ ವಾಸ್ಕೋಡಿಗಾಮ ನೌಕಾಪಡೆ ಕ್ರಿಸ್ಮಸ್ದಿನದಂದು ನಟಾಲ್ ತೀರವನ್ನು ತಲುಪಿತು. ವಿವಿಧ ನದಿಗಳನ್ನು ದಾಟಿ ಮೊಜಾಂಬಿಕ್ ಎಂಬ ದ್ವೀಪದಲ್ಲಿ ನೌಕಾಪಡೆ ಸೇರಿತು. ಅಲ್ಲೇ ಒಂದು ತಿಂಗಳ ಕಾಲ ನೆಲೆಸಿದರು.

ಮೊಜಾಂಬಿಕ್ನಲ್ಲಿ ನೆಲೆಸಿದ್ದ ಒಂದು ತಿಂಗಳ ಕಾಲದಲ್ಲಿ ವಾಸ್ಕೋಡಿಗಾಮ ಅರಬ್ಬರ ಜೊತೆಗಿನ ತಮ್ಮ ವಾಣಿಜ್ಯ ಸಂಪರ್ಕವನ್ನು ಪ್ರಾರಂಭಿಸಿದನು. ಚಿನ್ನ, ಬೆಳ್ಳಿ ಮತ್ತು ಸಾಂಬಾರು ಪದಾರ್ಥದ ವ್ಯಾಪಾರದ ಕುರಿತಾಗಿ ತಿಳಿದುಕೊಂಡನು. ಈ ಮೂಲಕ ವಾಸ್ಕೋಡಿಗಾಮ ಭಾರತಕ್ಕೆ ಹೋಗಬಹುದು ಎಂಬ ಭರವಸೆ ಹೊಂದಿದನು. 1598 ಏಪ್ರಿಲ್ 7ರಂದು ಮೊಂಬಾಸಾಕ್ಕೆ (ಈಗಿನ ಕೀನ್ಯಾ) ತಲುಪಿ ಗುಜರಾತಿ ಪೈಲೆಟ್ ಓರ್ವರನ್ನು ಭೇಟಿ ಮಾಡಿದನು.
ಗುಜರಾತಿ ಪೈಲೆಟ್ ಸಹಾಯದಿಂದ 20 ದಿನಗಳ ಕಾಲ ಸಂಚರಿಸಿ ಭಾರತದ ಮಾರ್ಗದೆಡೆಗೆ ಪ್ರಯಾಣ ಬೆಳೆಸಿದನು. 1498 ಮೇ 17ರಂದು ಭಾರತವನ್ನು ತಲುಪಿದ ಮೊದಲ ಯುರೋಪಿಯನ್ ನಾವಿಕ ವಾಸ್ಕೋಡಿಗಾಮ.
ಭಾರತದಿಂದ ಪೋರ್ಚುಗಲ್ಗೆ ಸಂಬಾರ ಪದಾರ್ಥ ಮತ್ತು ರೇಷ್ಮೆಯನ್ನು ಖರೀದಿಸಿ ಪುನಃ ಪೋರ್ಚುಗಲ್ಗೆ ಹಿಂತಿರುಗಿದನು. ಭಾರತಕ್ಕೆ ಮೂರನೇ ಪ್ರಯಾಣ ಕೈಗೊಂಡ ಸಮಯದಲ್ಲಿ 1524ರ ಸಂದರ್ಭದಲ್ಲಿ ವಾಸ್ಕೋಡಾಗಾಮಾ ಸಾವಿಗೀಡಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…