News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

62

ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ.

ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ,

ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5 ಸಾವಿರ ದಂಡ, ಲೈಸೆನ್ಸ್​ ಇಲ್ಲ ಅಂದ್ರೆ 5 ಸಾವಿರ ದಂಡ, ಫೋನ್​ನಲ್ಲಿ ಮಾತನಾಡುತ್ತಾ ಚಾಲನೆ ಮಾಡಿದ್ರೂ 5 ಸಾವಿರ ದಂಡ ವಿಧಿಸಲು ಮುಂದಾಗಿದೆ.

ಕಳೆದ ವರ್ಷ ಮಂಡಿಸಿದ್ದ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ. ಹೀಗಾಗಿ ಪರಿಷ್ಕೃತ ಮಸೂದೆಯನ್ನ ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರವಾಗಿದೆ. ರಾಜ್ಯಸಭೆಯಲ್ಲೂ ಇದು ಅಂಗೀಕಾರವಾದ್ರೆ ಶೀಘ್ರವೇ ಈ ಕಾಯ್ದೆ ಜಾರಿಗೆ ಬರಲಿದೆ. ವಾಹನ ಸವಾರರಿಗೆ ದುಪ್ಪಟು ಫೈನ್ ಬೀಳಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…