ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ.

ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ,

ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5 ಸಾವಿರ ದಂಡ, ಲೈಸೆನ್ಸ್ ಇಲ್ಲ ಅಂದ್ರೆ 5 ಸಾವಿರ ದಂಡ, ಫೋನ್ನಲ್ಲಿ ಮಾತನಾಡುತ್ತಾ ಚಾಲನೆ ಮಾಡಿದ್ರೂ 5 ಸಾವಿರ ದಂಡ ವಿಧಿಸಲು ಮುಂದಾಗಿದೆ.

ಕಳೆದ ವರ್ಷ ಮಂಡಿಸಿದ್ದ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ. ಹೀಗಾಗಿ ಪರಿಷ್ಕೃತ ಮಸೂದೆಯನ್ನ ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರವಾಗಿದೆ. ರಾಜ್ಯಸಭೆಯಲ್ಲೂ ಇದು ಅಂಗೀಕಾರವಾದ್ರೆ ಶೀಘ್ರವೇ ಈ ಕಾಯ್ದೆ ಜಾರಿಗೆ ಬರಲಿದೆ. ವಾಹನ ಸವಾರರಿಗೆ ದುಪ್ಪಟು ಫೈನ್ ಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ. ಕಿಸ್..ಟೈಟಲ್ ಮತ್ತು…
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.