News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

64

ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ.

ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ,

ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5 ಸಾವಿರ ದಂಡ, ಲೈಸೆನ್ಸ್​ ಇಲ್ಲ ಅಂದ್ರೆ 5 ಸಾವಿರ ದಂಡ, ಫೋನ್​ನಲ್ಲಿ ಮಾತನಾಡುತ್ತಾ ಚಾಲನೆ ಮಾಡಿದ್ರೂ 5 ಸಾವಿರ ದಂಡ ವಿಧಿಸಲು ಮುಂದಾಗಿದೆ.

ಕಳೆದ ವರ್ಷ ಮಂಡಿಸಿದ್ದ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ. ಹೀಗಾಗಿ ಪರಿಷ್ಕೃತ ಮಸೂದೆಯನ್ನ ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರವಾಗಿದೆ. ರಾಜ್ಯಸಭೆಯಲ್ಲೂ ಇದು ಅಂಗೀಕಾರವಾದ್ರೆ ಶೀಘ್ರವೇ ಈ ಕಾಯ್ದೆ ಜಾರಿಗೆ ಬರಲಿದೆ. ವಾಹನ ಸವಾರರಿಗೆ ದುಪ್ಪಟು ಫೈನ್ ಬೀಳಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…