ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…