ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಬ್ರಿಟನ್ನ ವಿಜ್ಞಾನಿಗಳು ಜಗತ್ತಿಗೆ ಮೊದಲು ಕೋಳಿ ಬಂತು ಎನ್ನುತ್ತಾರೆ. ಅದಕ್ಕೆ ಅವರಿಗೆ ಪುರಾವೆ ಸಿಕ್ಕಿದೆಯಂತೆ. ಇಂಗ್ಲೆಂಡ್ ಶೆಫೀಲ್ಡ್ ಮತ್ತು ವಾರ್ವಿಕ್ ಯುನಿವರ್ಸಿಟಿಯ ಸಂಶೋಧಕರು ಅಧ್ಯಯನದ ಮೂಲಕ ಈ ತತ್ವವವನ್ನು ಕಂಡು ಹಿಡಿದಿದ್ದಾರೆ ಅಂತೆ.
ಅಂದರೆ ಮೊಟ್ಟೆಯ ಸಿಪ್ಪೆಯಲ್ಲಿ ಒಂದು ಖಾಸಾ ಪ್ರೊಟೀನಿದೆ. ಅದು ಕೋಳಿಯ ಅಂಡಾಶಯದಿಂದ ಹೊರಬರುತ್ತದೆ. ಅದ್ದರಿಂದ ಮೊದಲು ಕೋಳಿಯೇ ಬಂತು ಎನ್ನುತ್ತಾರೆ ವಿಜ್ಞಾನಿಗಳು. ಹೀಗೆ ಕೋಳಿ ಮೊಟ್ಟೆ ಇಟ್ಟಿದೆ.
ವಿಜ್ಞಾನಿಗಳಿಗೆ ಮೊದಲೇ ಗೊತ್ತಿತ್ತು. ವೊಕ್ಲೆಡಿಡಿನ್-17(ಒಸಿ-17) ಹೆಸರಿನ ಪ್ರೊಟೀನ್ ಮೊಟ್ಟೆ ರೂಪುಗೊಳ್ಳುವುದಕ್ಕೆ ಮುಖ್ಯ ಪಾತ್ರ ವಹಿಸುತ್ತದೆ. ಕ್ಯಾಲ್ಸಿಯಂ ಕಾರ್ಬೊನೆಟ್ ಜೊತೆ ಒಸಿ-17 ಸೇರಿಕೊಳ್ಳುತ್ತದೆ. ಹಾಗಾದರೆ ಕೋಳಿ ಹೇಗೆ ಹುಟ್ಟಿತು ಎನ್ನುವ ಪ್ರಶ್ನೆ ಸೃಷ್ಟಿಯಾಯಿತು. ವಿಜ್ಞಾನಿಗಳು ಮೊಟ್ಟೆ ಇಡುವ ಕೆಲವು ಜಾತಿಯ ಪಕ್ಷಿಗಳು ಕೋಳಿಗೆ ಜನ್ಮನೀಡಿತು ಎನ್ನುತ್ತಾರೆ.
ಈ ಸಂಶೋಧನೆಯಲ್ಲಿ ದೊಡ್ಡ ಯಶಸ್ಸು ಶೆಫೀಲ್ಡ್ ಯುನಿವರ್ಸಿಟಿ ಪ್ರೋಫೆಸರ್ ಜಾನ್ ಹಾರ್ಡಿಂಗ್ ಸಿಕ್ಕಿದೆ. ಅವರು ಹೇಳುತ್ತಾರೆ “ಹೇಗೆ ಮೊಟ್ಟೆ ಆಗುತ್ತದೆ ಎಂದು ತಿಳಿದುಕೊಳ್ಳಬೇಕಿತ್ತು.ನಿಜಕ್ಕೂ ಅದೊಂದು ಅಪೂರ್ವ ಅನುಭವಾಗಿದೆ. ಇದರಿಂದ ಇನ್ನೊಂದು ರಹಸ್ಯ ಬಹಿರಂಗವಾಯಿತು.
ಅದರಿಂದ ಹೊಸಡಿಸೈನ್ನ ವಸ್ತು ತಯಾರಿಸಲು ಉಪಯುಕ್ತವಾಗಲಿದೆ. ಪ್ರಾಕೃತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದರೆ ಎಲ್ಲರೀತಿಯ ಸಮಸ್ಯೆ ಕೊನೆಗೊಳ್ಳುತ್ತದೆ. ಅದರಿಂದ ನಾವು ಬಹಳಷ್ಟು ಕಲಿಯಬಹುದಾಗಿದೆ.”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…