ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…