News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

1606

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.

ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ ಬಿಚ್ಚಿದ ನಟಿ.!ಈ ವಿಡಿಯೋ ನೋಡಿ…

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ಯಾರಿದು ರಾಧೇಶಾಮ್…

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ ಬಿಚ್ಚಿದ ನಟಿ.!ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…