ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…