ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.