ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.