ಸಿನಿಮಾ

ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

1604

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.

ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ ಬಿಚ್ಚಿದ ನಟಿ.!ಈ ವಿಡಿಯೋ ನೋಡಿ…

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ಯಾರಿದು ರಾಧೇಶಾಮ್…

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ ಬಿಚ್ಚಿದ ನಟಿ.!ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …