News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

1619

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.

ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ ಬಿಚ್ಚಿದ ನಟಿ.!ಈ ವಿಡಿಯೋ ನೋಡಿ…

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ಯಾರಿದು ರಾಧೇಶಾಮ್…

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ ಬಿಚ್ಚಿದ ನಟಿ.!ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ಆಟೋಮೊಬೈಲ್ಸ್

    ಕೈಗಾರಿಕೆಗಳಿಂದಾಗಿ ಈ ಹಳ್ಳಿಯಲ್ಲಿ ಶವ ಸಂಸ್ಕಾರವನ್ನು ಮಾಡುವುದಕ್ಕು ಜಾಗವಿಲ್ಲ…..! ತಿಳಿಯಲು ಈ ಲೇಖನವನ್ನು ಓದಿ..

    ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
    ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading