ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…