News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

181

ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮಹೂರ್ತ ಫಿಕ್ಸ್…

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ನೀತಿ ಸಂಹಿತೆ ಜಾರಿ…

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದ ಒತ್ತು ಮತಾದಾರರು…

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯ…

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…