News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

184

ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮಹೂರ್ತ ಫಿಕ್ಸ್…

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ನೀತಿ ಸಂಹಿತೆ ಜಾರಿ…

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದ ಒತ್ತು ಮತಾದಾರರು…

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯ…

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಸುದ್ದಿ

    ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

    ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…