ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…