News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

184

ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮಹೂರ್ತ ಫಿಕ್ಸ್…

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ನೀತಿ ಸಂಹಿತೆ ಜಾರಿ…

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದ ಒತ್ತು ಮತಾದಾರರು…

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯ…

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…