ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ