ಉಪಯುಕ್ತ ಮಾಹಿತಿ

ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

665

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ.

ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ.

ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್ ಸೇವೆ ಹಾಗೂ ರಿಯಾಯಿತಿ ದರದಲ್ಲಿ ದಿನಸಿ ಸಾಮಗ್ರಿಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ.

ಯುವಕರಲ್ಲಿ ಹಾಗೂ ವಿಧ್ಯಾರ್ಥಿಗಳಲ್ಲಿ ಮತದಾನದ ಜಾಗೃತಿಯನ್ನು  ಮೂಡಿಸುವ ಉದ್ದೇಶ ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರಿನ ರಾಜಾಜಿನಗರದ ಜನಪ್ರಿಯ ಪಬ್ಲಿಕ್ ವಾಯ್ಸ್ ಜಡ್ಜ್ ಮೆಂಟ್ ಸಂಘಟನೆ ಈ ಕಾರ್ಯಕ್ರಮ ಅಮ್ಮಿಕೊಂಡಿದ್ದು, ಹಲವು ಆಫರ್’ಗಳನ್ನೂ ನೀಡಲು ಮುಂದಾಗಿದೆ.

ವೋಟ್ ಮಾಡುವ ವಿಧ್ಯಾರ್ಥಿಗಳಿಗೆ:-

ಮತದಾನದ ದಿನದಂದು ವಿಧ್ಯಾರ್ಥಿಗಳು ಬೆರಳಿನ ಗುರುತಿಗೆ ಹಾಕುವ ಶಾಯಿ ತೋರಿಸಿ 25 ಪೈಸೆ ದರದಲ್ಲಿ ಜೆರಾಕ್ಸ್ ಮಾಡಿಸಿಕೊಳ್ಳಬಹುದು.

ಇದರ ಜೊತೆಗೆ ನವರಂಗ್ ಚಿತ್ರಮಂದಿರದ ಬಳಿ ಇರುವ ಜನಪ್ರಿಯ ಬ್ರೌಸಿಂಗ್ ಸೆಂಟರ್’ನಲ್ಲಿ 1 ಗಂಟೆ ಉಚಿತವಾಗಿ ಇಂಟರ್ ನೆಟ್ ಸೇವೆ ಪಡೆಯಬಹುದಾಗಿದೆ. ಇದರ ಜೊತೆಗೆ ನವರಂಗ್ ಚಿತ್ರಮಂದಿರದ ಬಳಿ ಇರುವ ದಿನಸಿ ಅಂಗಡಿಯಲ್ಲಿ ರಿಯಾಯತಿ ದರದಲ್ಲಿ ದಿನಸಿಯನ್ನು ಪಡೆಯಬಹುದು.

ಮತದಾನ ಮಾಡುವ ಜನರು ಕೂಡ ಶೇ. 40 ರಷ್ಟರವರೆಗೆ ರಿಯಾಯಿತಿ ದರದಲ್ಲಿ ದಿನಸಿಯನ್ನು ಪಡೆಯಬಹುದು ಎಂದು ಸಂಘಟನೆ ತಿಳಿಸಿದೆ. ವಿಧ್ಯಾರ್ಥಿಗಳು ವೋಟ್ ಮಾಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….