ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…