News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ವಿಶ್ವದ ಎಲ್ಲಾ ಕನ್ನಡಿಗರಿಗೆ ಮನರಂಜನೆ ನೀಡುತ್ತಿದ್ದ “ಮಜಾ ಟಾಕೀಸ್”ಬಂದ್ ಆಗಲಿದೆಯಾ?ಇದು ನಿಜನಾ?ತಿಳಿಯಲು ಈ ಲೇಖನ ಓದಿ…

900

ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್‌ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್‌ ಸೂಪರ್ಸ್‌ನ ಫೇಸ್‌ ಬುಕ್‌ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್‌ಗಳ ಸುರಿಮಳೆಯಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಗ್ಯಾಜೆಟ್

    ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

    ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…