ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.
ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.
2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.
ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.
ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.
ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…