ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.