ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….