ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…