News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

1140

ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.


ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‍ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಆರೋಗ್ಯ

    ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…